ಪುನರ್ವಸತಿ ಕಾರ್ಯಕರ್ತರಿಗೆ ಮಕ್ಕಳ ಹಕ್ಕುಗಳ ಬಗ್ಗೆ ತರಬೇತಿಗೆ ನೀಡಿ
ಪುನರ್ವಸತಿ ಕಾರ್ಯಕರ್ತರಿಗೆ ಮಕ್ಕಳ ಹಕ್ಕುಗಳ ಬಗ್ಗೆ ತರಬೇತಿಗೆ ನೀಡಿ ವಿಕಲಚೇತನರ ಸಬಲೀಕರಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ನಗರ ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಮಕ್ಕಳ ಹಕ್ಕುಗಳು, ಬಾಲ ಬ್ಯಾಯ ಕಾಯಿದೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯಿದೆ ಹಾಗೂ ಮಕ್ಕಳ ಉಚಿತ ಮತ್ತು ಕಡ್ಡಾಯ…
ಪತ್ರಕರ್ತರಾಗುವವರಿಗೆ ಸಮಾಜದ ಒಳನೋಟ ಮುಖ್ಯ: ಕೆ.ವಿ.ಪ್ರಭಾಕರ್
ಪತ್ರಕರ್ತರಾಗುವವರಿಗೆ ಸಮಾಜದ ಒಳನೋಟ ಮುಖ್ಯ: ಕೆ.ವಿ.ಪ್ರಭಾಕರ್ ತುಮಕೂರು: ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ. ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.…
ಪರಿಶ್ರಮದಿಂದ ಐಎಎಸ್ ಕನಸು ನನಸು’
ಪರಿಶ್ರಮದಿಂದ ಐಎಎಸ್ ಕನಸು ನನಸು’ ತುಮಕೂರು: ದೃಢನಿರ್ಧಾರ ಮತ್ತು ಕಠಿಣ ಪರಿಶ್ರಮದಿಂದ ಮಾತ್ರ ಐಎಎಸ್ ನಂತಹ ಸಂಕೀರ್ಣ ಪರೀಕ್ಷೆಗಳಲ್ಲಿ ತೇರ್ಗಡೆಯಾಗಬಹುದು. ಈ ಪ್ರಕ್ರಿಯೆಯಲ್ಲಿ ಯಾವುದೇ ಸಣ್ಣಪುಟ್ಟ ಆಕರ್ಷಣೆಗಳಿಗೆ ಒಳಗಾಗಿ ದಾರಿತಪ್ಪಬಾರದು ಎಂದು ಬೆಂಗಳೂರಿನ ಇನ್ಸೈಟ್ಸ್ ಅಕಾಡೆಮಿ ಸಂಸ್ಥಾಪಕ ವಿನಯ್ ಕುಮಾರ್ ಜಿ.ಬಿ.…
‘ಮಾತು, ಕೃತಿಗಳಲ್ಲಿ ಭೇದವಿಲ್ಲದ್ದು ಗಾಂಧೀಜಿ ವೈಶಿಷ್ಟ್ಯ’
‘ಮಾತು, ಕೃತಿಗಳಲ್ಲಿ ಭೇದವಿಲ್ಲದ್ದು ಗಾಂಧೀಜಿ ವೈಶಿಷ್ಟ್ಯ’ ತುಮಕೂರು: ಗಾಂಧೀಜಿಯವರ ಮಾತು ಮತ್ತು ಕೃತಿಯ ಮಧ್ಯೆ ವ್ಯತ್ಯಾಸವಿರಲಿಲ್ಲ. ಅವರು ಆತ್ಮವಂಚನೆಯಿಲ್ಲದೆ ಬದುಕಿದ್ದರು. ಎಂತಹದೇ ಪ್ರತಿಕೂಲ ಸನ್ನಿವೇಶದಲ್ಲೂ ಅಂತಃಸಾಕ್ಷಿಗೆ ಬದ್ಧರಾಗಿರಬೇಕು ಎಂಬುದನ್ನು ನಾವು ಗಾಂಧೀಜಿಯವರಿAದ ಕಲಿಯಬೇಕು ಎಂದು ನಿವೃತ್ತ ರಾಜ್ಯಶಾಸ್ತç ಪ್ರಾಧ್ಯಾಪಕಿ ಭಾರತೀಯ…
ಐಟಿ ಉದ್ಯೋಗಿಗಳು ಮಾಹಿತಿ ನೀಡಲು ಮನವಿ
ಐಟಿ ಉದ್ಯೋಗಿಗಳು ಮಾಹಿತಿ ನೀಡಲು ಮನವಿ ತುಮಕೂರು(ಕ.ವಾ.)ಮೇ.27: ಜಿಲ್ಲೆಯಿಂದ ಬೆಂಗಳೂರಿನ ಐ.ಟಿ/ಬಿ.ಟಿ. ಸಂಸ್ಥೆಗಳಿಗೆ ಕರ್ತವ್ಯದ ನಿಮಿತ್ತ ಪ್ರತಿನಿತ್ಯ ಪ್ರಯಾಣಿಸುತ್ತಿರುವ ಐ.ಟಿ. ಉದ್ಯೋಗಿಗಳು ತಮ್ಮ ಹಾಗೂ ತಮ್ಮ ಸಂಸ್ಥೆಯ ಅಗತ್ಯ ಮಾಹಿತಿಯನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ. ಬೆಂಗಳೂರಿನ…
ಮಳೆ ಹಾನಿ ಪರಿಹಾರ: ತಕ್ಷಣ ಕ್ರಮಕ್ಕೆ ಸೂಚನೆ : ಜಿಲ್ಲಾಧಿಕಾರಿ ಶುಭ ಕಲ್ಯಾಣ್
ಮಳೆ ಹಾನಿ ಪರಿಹಾರ: ತಕ್ಷಣ ಕ್ರಮಕ್ಕೆ ಸೂಚನೆ : ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು : ಮೇ.26: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಾನಿಯುಂಟಾಗಿದೆ. ಮನೆ, ಕೃಷಿಭೂಮಿ ಮತ್ತು ಮೂಲಭೂತ ಸೌಲಭ್ಯಗಳು…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕಾರಣಿಗಳ ನೈತಿಕ ಹೊಣೆಗಾರಿಕೆ ಎಷ್ಟು ಮುಖ್ಯ? “ನಾವು ಬಯಸುವ ದೇಶವನ್ನು ಕಟ್ಟಲು, ನಾವು ಬಯಸುವ ನಾಯಕರಾಗಬೇಕು.”
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕಾರಣಿಗಳ ನೈತಿಕ ಹೊಣೆಗಾರಿಕೆ ಎಷ್ಟು ಮುಖ್ಯ? “ನಾವು ಬಯಸುವ ದೇಶವನ್ನು ಕಟ್ಟಲು, ನಾವು ಬಯಸುವ ನಾಯಕರಾಗಬೇಕು.” ಪ್ರಜಾಪ್ರಭುತ್ವವು ಜನರ ಆಡಳಿತವಾಗಿದ್ದು, ಜನರ ಆಯ್ಕೆಯು ಸಮಾಜಮುಖಿ ಕಾರ್ಯಗಳನ್ನು ಮಾಡಲು ಒಂದು ಆಡಳಿತ ಮತ್ತು ಪ್ರತಿಪಕ್ಷವೆಂಬ ವ್ಯವಸ್ಥೆಯನ್ನು ರೂಪಿಸುತ್ತದೆ. ಈ ರೀತಿಯ…
ಸನಾತನ ರಾಷ್ಟ್ರ ಶಂಖನಾದ ಮಹೋತ್ಸವದಲ್ಲಿ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಸಾಧಕರಿಂದ ಭಕ್ತಿಪೂರ್ವಕ ಗಾಯನ ಮತ್ತು ನೃತ್ಯವಂದನೆ
ಸನಾತನ ರಾಷ್ಟ್ರ ಶಂಖನಾದ ಮಹೋತ್ಸವದಲ್ಲಿ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಸಾಧಕರಿಂದ ಭಕ್ತಿಪೂರ್ವಕ ಗಾಯನ ಮತ್ತು ನೃತ್ಯವಂದನೆ ಮಹೋತ್ಸವದಲ್ಲಿ ಭಾರತ ಸೇರಿದಂತೆ 23 ದೇಶಗಳಿಂದ 30,000 ಕ್ಕೂ ಹೆಚ್ಚು ಭಕ್ತರ ಸಹಭಾಗ ! ಫೋಂಡಾ, ಗೋವಾ (ಸಚ್ಚಿದಾನಂದ ಪರಬ್ರಹ್ಮ…
ಸರ್ದಾರ್ ವಲ್ಲಬಾಯ್ ಪಟೇಲ್ ಅವರ ತತ್ವ- ಆದರ್ಶಗಳನ್ನು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳ ಬೇಕು ಈರಪ್ಪನಾಯಕ
ಸರ್ದಾರ್ ವಲ್ಲಬಾಯ್ ಪಟೇಲ್ ಅವರ ತತ್ವ- ಆದರ್ಶಗಳನ್ನು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳ ಬೇಕು : ಈರಪ್ಪನಾಯಕ ಮಧುಗಿರಿ: ವಿದ್ಯಾರ್ಥಿಗಳು ಸರ್ದಾರ್ ವಲ್ಲಬಾಯ್ ಪಟೇಲ್ ಅವರ ತತ್ವ- ಆದರ್ಶಗಳನ್ನು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳ ಬೇಕು ಎಂದು ಪ್ರಾಂಶುಪಾಲ ಈರಪ್ಪನಾಯಕಈರಪ್ಪನಾಯಕ ತಿಳಿಸಿದರು.…
ಮೇವು ಮತ್ತು ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಿ : ಅಧಿಕಾರಿಗಳಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಸೂಚನೆ
ಮೇವು ಮತ್ತು ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಿ : ಅಧಿಕಾರಿಗಳಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಸೂಚನೆ ವರದಿ: ಗಿರೀಶ್ ಕೆ ಭಟ್, ತುರುವೇಕೆರೆ ತುರುವೇಕೆರೆ: ಮುಂಬರುವ ಬೇಸಿಗೆಯಲ್ಲಿ ತಾಲ್ಲೂಕಿನ ಯಾವುದೇ ಗ್ರಾಮಗಳ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಅಧಿಕಾರಿಗಳು…